Home > ರಾಜಕೀಯ
ರಾಜಕೀಯ - Page 2
ಯಾರಿಂದಲೂ ನಾವು ಕಲಿಯುವಂತಹ ಅವಶ್ಯಕತೆ ಇಲ್ಲ - ಬಿ.ವೈ ವಿಜಯೇಂದ್ರ
13 Feb 2021 11:40 AM GMTವೀರಶೈವ ಸಮುದಾಯ ಅಂದರೆ ಎಲ್ಲಾ ಸಮುದಾಯವನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಸಮುದಾಯ
ಸವಾಲುಗಳು ಹೊಸದಲ್ಲ, ಅವುಗಳು ಬಂದಾಗ ನನಗೆ ಖುಷಿಯಾಗುತ್ತೆ - ಸಿಎಂ ಬಿಎಸ್ವೈ
13 Feb 2021 10:52 AM GMTವಿರೋಧ ಪಕ್ಷಗಳ ಟೀಕೆಗಳಿಗೆ ಬಜೆಟ್ ನಂತರವೇ ಉತ್ತರ ಸಿಗಲಿದೆ.
ಯತ್ನಾಳ್ ಅವರಿಗೆ ಮುಂದೆ ಒಳ್ಳೆಯ ಭವಿಷ್ಯವಿದೆ - ಸಚಿವ ರಮೇಶ್ ಜಾರಕಿಹೊಳಿ
13 Feb 2021 9:25 AM GMTಸಮಾಜದ ವಿಚಾರವಾಗಿ ಶಾಸಕ ಯತ್ನಾಳ್ ಮಾತನಾಡುತ್ತಿರುವುದರಲ್ಲಿ ತಪ್ಪಿಲ್ಲ
ರಾಜ್ಯದಲ್ಲಿ ಏಪ್ರಿಲ್ 1ರಿಂದ ಜೋಳ, ರಾಗಿ ವಿತರಣೆ - ಸಚಿವ ಉಮೇಶ್ ಕತ್ತಿ
13 Feb 2021 9:08 AM GMTಜೂನ್ ತಿಂಗಳಲ್ಲಿ ನಡೆಯುವ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದೆ
ಪ್ರಧಾನಿ ಮೋದಿ ಬಗ್ಗೆ ರಾಹುಲ್ ಗಾಂಧಿ ವಾಗ್ದಾಳಿ
12 Feb 2021 10:08 AM GMTನಿಜವಾಗಿಯೂ ಪ್ರಧಾನಿಯು ಭಾರತದ ಭೂಪ್ರದೇಶವನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ
ಮನೆಯನ್ನೇ ಸುಟ್ಟವನು, ನನ್ನನ್ನ ಸುಡದೆ ಬಿಡ್ತಾರಾ - ಅಖಂಡ ಶ್ರೀನಿವಾಸ್ ಮೂರ್ತಿ
12 Feb 2021 9:23 AM GMTಡಿ.ಕೆ.ಶಿವಕುಮಾರ್ ಯಾಕೆ ಅವರ ಪರ ನಿಂತಿದ್ದಾರೋ ಗೊತ್ತಿಲ್ಲ, ನೀವೇ ಅವರನ್ನ ಕೇಳಬೇಕು.
ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ
12 Feb 2021 8:49 AM GMTಸಿದ್ದರಾಮಯ್ಯನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ
ಪಕ್ಷ ಬಯಸಿದ್ರೆ ಗೋಕಾಕ್ನಲ್ಲಿ ನಾನೇ ಅಭ್ಯರ್ಥಿ - ಲಕ್ಷ್ಮೀ ಹೆಬ್ಬಾಳ್ಕರ್
12 Feb 2021 7:53 AM GMTಎಂಎಲ್ಎಗಳನ್ನೆ ಎಸ್ಕೆಪ್ ಮಾಡಿದ್ದಾರೆ ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಕಾಲಾಯ ತಸ್ಮೈ ನಮಃ
ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ - ಹೆಚ್ ವಿಶ್ವನಾಥ್
12 Feb 2021 6:00 AM GMTಸಿದ್ದರಾಮಯ್ಯ ಸೋಲನ್ನ ಒಪ್ಪಿಕೋಳ್ಳೊಲ್ಲ. ಸೋತರೆ ರಾಹು-ಕೇತುಗಳು ಸೋಲಿಸಿದರು ಅಂತಾರೆ.
ದೇವೇಗೌಡರ ವಿಷಯದಲ್ಲಿ ರಾಜಕೀಯ ಮಾಡಲ್ಲ ಅವರು ದೇಶದ ಆಸ್ತಿ - ಶಾಸಕ ಪ್ರೀತಂ ಗೌಡ
11 Feb 2021 7:30 AM GMTಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ದೇವರು ಆಶೀರ್ವಾದದಿಂದ ನನ್ನ ಕ್ಷೇತ್ರಕ್ಕೆ ಯಾವುದೇ ಸಮಸ್ಯೆ ಆಗಿಲ್ಲ
ನನ್ನ ಪುತ್ರ ಅಭ್ಯರ್ಥಿ ಆಗಲ್ಲ, ಅಭ್ಯರ್ಥಿ ಬಗ್ಗೆ ವರಿಷ್ಠರ ನಿರ್ಧಾರವೇ ಅಂತಿಮ
11 Feb 2021 7:11 AM GMTಈಗ ಜಾತಿ, ಹಿಂದ ಏನೂ ಇಲ್ಲ. ಈಗ ಏನಿದ್ದರೂ ಹಿಂದುತ್ವ ಮಾತ್ರ
ಬಡಬೀದಿ ವ್ಯಾಪಾರಿಗಳಿಗೆ 10 ಸಾವಿರ ಹಣ ನೀಡಬೇಕಿದೆ - ಸಚಿವ ವಿ.ಸೋಮಣ್ಣ
11 Feb 2021 6:32 AM GMTಬಜೆಟ್ನಲ್ಲಿ ಹೊಸದಾಗಿ ಏನೂ ಕೇಳಿಲ್ಲ. ಎಲ್ಲವನ್ನೂ ಸಿಎಂ ಅವರ ಬಳಿ ಹೇಳಿದ್ದೇವೆ.
ಜೆಡಿಎಸ್ನವರು ಬಿಜೆಪಿಗೆ ಸಹಾಯ ಮಾಡಲು ಹೊರಟ್ಟಿದ್ದಾರೆ - ಸಿದ್ದರಾಮಯ್ಯ
11 Feb 2021 6:06 AM GMTಈಶ್ವರಪ್ಪ ಯಾರು(?) ನನಗೆ ಈಶ್ವರಪ್ಪ ಸರ್ಟಿಫಿಕೇಟ್ ಬೇಕಾಗಿಲ್ಲ. ಐ ಡೋಂಟ್ ಕೇರ್ ಈಶ್ವರಪ್ಪ
ನೈಜ ಘಟನೆಯಾಧಾರಿತ ಸಿನಿಮಾಗೇ ರಾಜಕೀಯ ರಂಗು
10 Feb 2021 12:14 PM GMTತನುಜಾ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿದ ಬಿಎಸ್ವೈ
ಹಿಂದುಳಿದವರು, ಸಾಮಾಜಿಕವಾಗಿ ಶೋಷಣೆಗೆ ಒಳಗಾದವರಿಗೆ ಮೀಸಲಾತಿ ಸಿಗಬೇಕು
10 Feb 2021 11:15 AM GMTಯಾರೇ ಮೀಸಲಾತಿ ಕೇಳಿದ್ರೂ ನಾನು ವಿರೋಧ ಮಾಡಲ್ಲ, ಯಾರೇ ಬೇಕಾದರೂ ಮೀಸಲಾತಿಗಾಗಿ ಹೋರಾಟ ಮಾಡಬಹುದು
ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ - ಸಿಎಂ ಬಿ.ಎಸ್ ಯಡಿಯೂರಪ್ಪ
10 Feb 2021 9:56 AM GMTಈಗಾಗಲೇ ಬಜೆಟ್ ತಯಾರಿ ಬಗ್ಗೆ ಅಧಿಕಾರಿಗಳ ಸಭೆ ಮಾಡ್ತಾ ಇದ್ದೇನೆ
ಹಠಕ್ಕೆ ಬಿದ್ದು ಕಾಯ್ದೆ ತರುವುದು ಬೇಡ - ಜೆಡಿಎಸ್ ನಾಯಕ ವೈ.ಎಸ್.ವಿ ದತ್ತಾ
8 Feb 2021 10:43 AM GMTಹೊರಟ್ಟಿಯವರನ್ನ ಜೆಡಿಎಸ್ ಎಂದು ನೋಡಬಾರದು. ಪಕ್ಷಾತೀತವಾಗಿ ಬೆಂಬಲಿಸಬೇಕು. ಕಾಂಗ್ರೆಸ್, ಬಿಜೆಪಿ ಎಲ್ಲರೂ ಬೆಂಬಲಿಸಬೇಕು
ಶಾಸಕ ಯತ್ನಾಳ್ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತು ಇಲ್ಲ - ಸಚಿವ ಎಸ್.ಟಿ ಸೋಮಶೇಖರ್
8 Feb 2021 8:39 AM GMTಇಂದು ಮೈಸೂರು ಅಭಿವೃದ್ಧಿಗಾಗಿ ಏನೆಲ್ಲಾ ಬೇಕು ಎಂಬುವುದರ ಬಗ್ಗೆ, ನಮ್ಮ ಪಕ್ಷದವರ ಜೊತೆ ಚರ್ಚೆ ಮಾಡಲು ಸಭೆ ಕರೆದಿದ್ದೇನೆ.
ಪಕ್ಷದಿಂದ ದೂರ ಉಳಿದ ಶಾಸಕರಿಗೆ ಮಾಜಿ ಸಿಎಂ ಹೆಚ್ಡಿಕೆ ಟಾಂಗ್
6 Feb 2021 8:41 AM GMTನನ್ನ ಮುಂದಿರೋದು ಪಕ್ಷ ಸಂಘಟನೆ ಮಾತ್ರ. ಕಾರ್ಯಕರ್ತರ ಜೊತೆ ಸೇರಿ ಪಕ್ಷ ಸಂಘಟನೆ ನನ್ನ ಗುರಿ
ವಿದೇಶಿ ಸೆಲೆಬ್ರಿಟಿಗಳು ಸರ್ಕಾರದ ನೀತಿಯನ್ನಷ್ಟೇ ವಿರೋಧಿಸಿರೋದು ದೇಶವನ್ನು ವಿರೋಧಿಸಿಲ್ಲ
6 Feb 2021 8:30 AM GMTಈಗ ಸೆಲೆಬ್ರಿಟಿಗಳ ಟ್ವಿಟ್ ತಪ್ಪು ಎನ್ನುತ್ತಿದೆ ಬಿಜೆಪಿ. ಸೆಲೆಬ್ರಿಟಿಗಳು ಸರ್ಕಾರದ ನೀತಿಯನ್ನಷ್ಟೇ ವಿರೋಧಿಸಿರೋದು.
ಬಿಜೆಪಿಯವರದ್ದು ವಚನಭ್ರಷ್ಟ ಸರ್ಕಾರ, ಅವರು ಕೊಟ್ಟ ಯಾವ ಭರವಸೆ ಈಡೇರಿಸಿಲ್ಲ
5 Feb 2021 8:09 AM GMTನೀರಾವರಿಗೆವ 1.5 ಲಕ್ಷ ಕೋಟಿ ಖರ್ಚು ಎಂದಿದ್ದರು. ಬ್ಯಾಂಕ್ನಲ್ಲಿರುವ ರೈತರ ಸಾಲಮನ್ನಾ ಎಂದಿದ್ದರು.
ಖಾಸಗಿ ದೇಗುಲಗಳ ಆತಂಕ ಪಡುವ ಅಗತ್ಯವಿಲ್ಲ - ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ
4 Feb 2021 11:06 AM GMTಖಾಸಗಿ ದೇಗುಲ ವಶಕ್ಕೆ ಪಡೆಯುವ ಪ್ರಶ್ನೆಯಿಲ್ಲ
ಕನ್ನಡಕ್ಕೆ ಅವಮಾನ ಮಾಡುತ್ತಿರುವುದು ಸ್ಪಷ್ಟ - ಮಾಜಿ ಸಿಎಂ ಹೆಚ್ಡಿಕೆ
4 Feb 2021 10:17 AM GMTರೈತರ ಬಗೆಗಿನ ಹೇಳಿಕೆ ನಾನು ಚರ್ಚೆ ಮಾಡೋದಿಲ್ಲ, ಉತ್ತರ ಭಾರತದಲ್ಲಿ ನಿರಂತರ ಪ್ರತಿಭಟನೆ ನಡೆಯುತ್ತಿದೆ
ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರಿಗೆ ಬೆಂಬಲಿಸಬೇಕು - ಸಿದ್ದರಾಮಯ್ಯ
4 Feb 2021 6:52 AM GMTನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ(?)
ನಮ್ಮ ದೇಶದ ಫೆಡರಲ್ ವ್ಯವಸ್ಥೆ ಖಂಡಿಸಲು ಅವರ್ಯಾರು
4 Feb 2021 6:05 AM GMTಸಿದ್ಧರಾಮಯ್ಯ ಕೂಡ ಇದನ್ನ ಖಂಡಿಸಬೇಕು. ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು
ಜನರಿಗೆ, ನಮಗೆ ಪ್ರತಿ ದಿನ ಹೂ ಮುಡಿಸಲು ಆಗೋಲ್ಲ - ಮಾಜಿ ಸಿಎಂ ಹೆಚ್ಡಿಕೆ
3 Feb 2021 11:23 AM GMTಉಚ್ಚಾಟಿಸಿದ್ರೆ ಅನುಕಂಪ ಗಿಟ್ಟಿಸಿಕೊಳ್ಳುವ ವಾತಾವರಣ ಸೃಷ್ಠಿ ಮಾಡ್ತಾರೆ. ಉಚ್ಚಾಟನೆ ಮಾಡ್ತೀನಿ ಅಂತ ನಾನು ಎಲ್ಲೂ ಹೇಳಿಲ್ಲ
ಚಿತ್ರ ಮಂದಿರ ಅಂದ್ರೆ ಕ್ಲೋಸ್ಡ್, ಎಸಿ ಇರೋ ಜಾಗ, ಬಹಳ ಬೇಗನೆ ಸೋಂಕು ಹರಡಲಿದೆ
3 Feb 2021 8:59 AM GMTಮತ್ತೊಮ್ಮೆ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಮಾಡುತ್ತೇನೆ
ದಾರಿಯಲ್ಲಿ ನಿಂತ ಡಕೋಟ ಎಕ್ಸ್ ಪ್ರೆಸ್ ಸರ್ಕಾರ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
3 Feb 2021 7:40 AM GMTಆಪರೇಷನ್ ಕಮಲದ ಜನಕ ಮಿಸ್ಟರ್ ಯಡಿಯೂರಪ್ಪ
ಕಾರ್ಯಕರ್ತರ ಹೆಸರಲ್ಲಿ ಬಿಜೆಪಿಯವರು ವೇಷ ಮರೆಸಿಕೊಂಡು ಬಂದಿದರು - ರಾಮಲಿಂಗಾರೆಡ್ಡಿ
3 Feb 2021 7:26 AM GMTಗೋಹತ್ಯೆ ನಿಷೇಧ ವಿಚಾರ ಬಂದಾಗ ಬಿಜೆಪಿ ನಿರ್ಧಾರ ತೆಗೆದುಕೊಂಡಿತ್ತು. ನನ್ನ ಅಭಿಪ್ರಾಯದಲ್ಲಿ ಎಲ್ಲಾ ಪ್ರಾಣಿ ಹತ್ಯೆ ನಿಲ್ಲಿಸಬೇಕು.
ಬಿ.ಎಸ್ ಯಡಿಯೂರಪ್ಪ ಅವರನ್ನು ಸಿಎಂ ಮಾಡಿದ್ದು ಹೈಕಮಾಂಡ್ - ಎಂ.ಪಿ ರೇಣುಕಾಚಾರ್ಯ
2 Feb 2021 7:42 AM GMTಯತ್ನಾಳ್ ಜತೆ ನಾವೆಲ್ಲ ಮಾತಾಡುತ್ತೇವೆ. ಅವರು ಹಾಗೆಲ್ಲ ಮಾತಾಡಬಾರದು.
ಕೇಂದ್ರದ ಬಜೆಟ್ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ
1 Feb 2021 10:23 AM GMTಅಂಬಾನಿ, ಅದಾನಿ, ನಿರವ್ ಮೋದಿಗೆ ಉಪಯೋಗ ಮಾಡಿಕೊಡುತ್ತಿದ್ದಾರೆ
ಕೇಂದ್ರ ಬಜೆಟ್ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ
1 Feb 2021 10:02 AM GMTನಾಡಿನ ಜನರ ಪರವಾಗಿ ಕೇಂದ್ರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪ್ರಧಾನಿ ಮೋದಿಯವರಿಗೆ ಅಭಿನಂದನೆ
ಹೊಸಕೋಟೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ - ಶಾಸಕ ಶರತ್ ಬಚ್ಚೇಗೌಡ
1 Feb 2021 6:07 AM GMTಕೆಪಿಸಿಸಿ ಅಧ್ಯಕ್ಷರು, ಸಿಎಲ್ಪಿ ಲೀಡರ್ ಹೇಳಿದಾಗ ಸೇರ್ಪಡೆ
ಬಿಜೆಪಿ ವಿರುದ್ದ ಹೋರಾಟ ಮಾಡಬೇಕು ಇದು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ - ಸಿದ್ದರಾಮಯ್ಯ
30 Jan 2021 7:13 AM GMTಹಿಂದೂ-ಮುಸ್ಲಿಂ ಎಲ್ಲಾ ಸೌಹಾರ್ದ್ಯದಿಂದ ಇರಬೇಕು. ಇದೇ ಉದ್ದೇಶದಿಂದ ಅವರು ಹೋರಾಟ ಮಾಡಿದ್ದು
ಖಾತೆ ಬಗ್ಗೆ ಅಸಮಾಧಾನ ಇಲ್ಲ ಇಂದೇ ಅಧಿಕಾರ ವಹಿಸಿಕೊಳ್ಳುತ್ತೇನೆ - ಆನಂದ್ ಸಿಂಗ್ ಸ್ಷಪ್ಟನೆ
29 Jan 2021 7:43 AM GMTಈ ಮೊದಲು ಆನಂದ್ ಸಿಂಗ್ ಅವರು ಅರಣ್ಯ ಇಲಾಖೆ ಖಾತೆ ನಿಭಾಹಿಸಿದ್ದರು.